ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ

ಗಾಜಿಯಾಬಾದ್ (ಉತ್ತರ ಪ್ರದೇಶ) – ಯತಿ ನರಸಿಂಹಾನಂದ ಮತ್ತು ಇತರರ ಪರವಾಗಿ ಈ ವಾರ ಧರ್ಮ ಸಂಸದ್ ಆಯೋಜಿಸಲಾಗಿದೆ. ಈ ಧರ್ಮ ಸಂಸದ್ಅನ್ನು ರದ್ದುಗೊಳಿಸಲು, ಮಾಜಿ ಆಡಳಿತ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಧರ್ಮ ಸಂಸದ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಉತ್ತರ ಪ್ರದೇಶ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಯತಿ ನರಸಿಂಹಾನಂದರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾದ ಅರ್ಜಿಯಲ್ಲಿ ಮುಸಲ್ಮಾನರ ವಿರುದ್ಧ ಪದೇ ಪದೇ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. (ಮತಾಂಧರ ನಿಜಸ್ವರೂಪವನ್ನು ಯಾರಾದರೂ ಬಯಲು ಮಾಡಿದಾಗ ಸಂಬಂಧಪಟ್ಟವರ ಮೇಲೆ ಮುಗಿಬೀಳುವ ಸೆಕ್ಯುಲರಿಸ್ಟ್ ಗ್ಯಾಂಗ್ ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಸದಾ ಮೌನವಾಗಿರುತ್ತಾರೆ, ಇದನ್ನು ಗಮನದಲ್ಲಿಡಿ ! – ಸಂಪಾದಕರು) ಅರ್ಜಿದಾರರಲ್ಲಿ ಅರುಣಾ ರಾಯ್, ಅಶೋಕ ಕುಮಾರ ಶರ್ಮಾ, ದೇಬ್ ಮುಖರ್ಜಿ, ನವರೇಖಾ ಶರ್ಮಾ, ಸಯ್ಯದಾ ಹಮೀದ್, ವಿಜಯನ್ ಎಂ.ಜೆ. ಇವರ ಜೊತೆಗೆ ನಿವೃತ್ತ ಆಡಳಿತ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸೇರಿದ್ದಾರೆ.
Ex-IAS officers oppose the proposed Dharma Sansad to be organised by Yati Narasinghanand citing hate speech concerns !
File contempt petition against UP for ignoring SC directives.
It is important to note that whenever someone tries to showcase the true nature of certain… pic.twitter.com/SA13Oio9KI
— Sanatan Prabhat (@SanatanPrabhat) December 17, 2024
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು