
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಚಾರ್ಬಾಗ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 1 ರಲ್ಲಿ 5 ವರ್ಷದ ಅಮಾಯಕ ಬಾಲಕನನ್ನು ಅಪಹರಿಸಿ ಆತನ ಕೈಕಾಲು ಕಟ್ಟಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಆತನ ತಲೆಯನ್ನು ನೆಲಕ್ಕೆ ಅಪ್ಪಳಿಸಿ ಕೊಲೆ ಮಾಡಿದ್ದಾನೆ. ಆರೋಪಿ ಇಬ್ರಾಹಿಂನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ರಾಹಿಂ ಅವನು ಬಾಲಕನಿಗೆ ಮತ್ತು ಅವನ ತಾಯಿಗೆ ಆಹಾರ ನೀಡಿದ ನಂತರ ಅವರು ಮೂರ್ಛೆ ಹೋದರು. ಆನಂತರ ಅವನು ಬಾಲಕನನ್ನು ಕರೆದೊಯ್ದು ಅತ್ಯಾಚಾರ ಮಾಡಿ ಹತ್ಯೆ ಮಾಡಿದನು.
ಸಂಪಾದಕೀಯ ನಿಲುವುಅಂತಹ ಅಪರಾಧಿಗಳಿಗೆ ಷರಿಯಾ ಕಾನೂನಿನ ಪ್ರಕಾರ ತಕ್ಷಣ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರು ಒತ್ತಾಯಿಸಿದರೆ, ಆಶ್ಚರ್ಯಪಡಬೇಡಿ ! |
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು