
ಅಯೋಧ್ಯೆ – ಶ್ರೀರಾಮ ಮಂದಿರ ಕಟ್ಟಿದ ನಂತರ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಯೋಧ್ಯೆಗೆ ಬರುತ್ತಿದ್ದಾರೆ. ಶ್ರೀರಾಮ ಮಂದಿರ ನೋಡುವುದಕ್ಕಾಗಿ ಪ್ರವಾಸಿಗರಲ್ಲಿ ಕಾತೂರತೆ ಹೆಚ್ಚಿರುವುದು ಕಂಡು ಬರುತ್ತಿದೆ. ಶ್ರೀರಾಮ ಮಂದಿರದ ತುಲನೆಯಲ್ಲಿ ಏಳು ಆಶ್ಚರ್ಯಗಳಲ್ಲಿನ ಒಂದಾಗಿರುವ ತಾಜ್ ಮಹಲ್ಗೆ ಕಡಿಮೆ ಪ್ರಮಾಣದಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಮೂರ್ತಿಯ ಪ್ರತಿಷ್ಠಾಪನೆಯಾದ ನಂತರ ೯ ತಿಂಗಳಲ್ಲಿ ೪೭ ಕೋಟಿ ಜನರು ಭೇಟಿ ನೀಡಿದ್ದಾರೆ. (ಶ್ರೀ ರಾಮ ಮಂದಿರ ಇದು ರಾಷ್ಟ್ರಭಾವನೆ ಮತ್ತು ರಾಷ್ಟ್ರೀಯ ಗೌರವಕ್ಕೆ ಸಂಬಂಧಿಸಿದೆ, ಇದರದೇ ಇದು ಸಾಕ್ಷ ಇರಬಹುದು ! – ಸಂಪಾದಕರು) ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶಗಳ ಪ್ರಕಾರ ತಾಜಮಹಲ್ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಕಳೆದ ವರ್ಷದ ತುಲನೆಯಲ್ಲಿ ಈ ವರ್ಷ ೧ ಲಕ್ಷ ೯೩ ಸಾವಿರದ ೨೯೮ ರಷ್ಟು ಕಡಿಮೆಯಾಗಿದೆ.
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir