ಮಮತಾ ಬ್ಯಾನರ್ಜಿ ಸರಕಾರದಿಂದ ಶಿಕ್ಷಕರ ನೇಮಕಾತಿ ಹಗರಣ; ಸರ್ವೋಚ್ಚ ನ್ಯಾಯಾಲಯದಿಂದ ಛೀಮಾರಿ!

ನವದೆಹಲಿ – ಬಂಗಾಳದಲ್ಲಿ 25 ಸಾವಿರ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಹಗರಣದ ಪ್ರಕರಣದಲ್ಲಿ, ಅಭ್ಯರ್ಥಿಗಳ ಆಯ್ಕೆಯಲ್ಲಿ ಹಲವು ದೋಷಗಳಿವೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ರಾಜ್ಯ ಸರಕಾರಕ್ಕೆ ಗೊತ್ತಿದ್ದರೂ ಹೆಚ್ಚುವರಿ ಹುದ್ದೆಗಳಲ್ಲಿ ಶಿಕ್ಷಕರನ್ನು ನೇಮಿಸಿದ್ದು ಏಕೆ ?
ಈ ಹಗರಣ ಬೆಳಕಿಗೆ ಬಂದ ನಂತರ, ಕೋಲಕಾತಾ ಉಚ್ಚನ್ಯಾಯಾಲಯವು ಶಿಕ್ಷಕರು ಮತ್ತು ಸಿಬ್ಬಂದಿಯ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿತ್ತು. ಈ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಪ್ರಕರಣದ ವಿಚಾರಣೆ ನಡೆಸುವಾಗ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ ಕುಮಾರ ಅವರ ವಿಭಾಗೀಯ ಪೀಠವು, ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ; ಆದ್ದರಿಂದ, ಈ ಆಧಾರದ ಮೇಲೆ ನೇಮಕಾತಿಯನ್ನು ಉಚ್ಚನ್ಯಾಯಾಲಯ ರದ್ದುಗೊಳಿಸಿದೆ. ಹೆಚ್ಚುವರಿ ಹುದ್ದೆಗಳನ್ನು ರಚಿಸುವ ಉದ್ದೇಶವೇನು ? ಅಕ್ರಮಗಳು ಬಯಲಾದ ನಂತರವೂ ಕಳಂಕಿತ ಅಭ್ಯರ್ಥಿಗಳನ್ನು ಏಕೆ ತೆಗೆದುಹಾಕಲಾಗಿಲ್ಲ ? ಬೇಳೆಕಾಳಿನಲ್ಲಿ ಕಪ್ಪು ಇದೆಯೇ ಅಥವಾ ಎಲ್ಲಾ ಬೇಳೆ ಕಪ್ಪಾಗಿದೆಯೇ ? ಕಳಂಕಿತ ಅಭ್ಯರ್ಥಿಗಳನ್ನು ವಿವಿಧ ವರ್ಗಗಳಲ್ಲಿ ವಿಂಗಡಿಸಬಹುದು ಎಂದು ಹೇಳಿದೆ.
Why was no action taken after the irregularities in teacher’s process? – Supreme Court reprimands Mamata Banerjee’s Government.
The Bengal Government has become so unresponsive that no matter how harshly the Court reprimands it, the words always fall on deaf ears.
Only by… pic.twitter.com/f4mUr0VUxK
— Sanatan Prabhat (@SanatanPrabhat) December 22, 2024
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath