|

ನವದೆಹಲಿ – ಯೋಗ್ಯ ದಾಖಲೆಗಳಿಲ್ಲದೆ ದೆಹಲಿಯಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸರಿಂದ ತೀವ್ರ ಕ್ರಮ ಕೈಗೊಳ್ಳಲಾಗಿದೆ. ವಲಸಿಗರ ದಾಖಲೆಗಳ ಪರಿಶೀಲನೆ ಮಾಡುವುದಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದಾರೆ. ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ನುಸುಳುಕೋರರ ಗುರುತು ಪತ್ತೆ ಹಚ್ಚುವುದಕ್ಕಾಗಿ ಪೊಲೀಸರು ಮನೆ-ಮನೆಗೆ ಹೋಗಿ ಶೋಧ ನಡೆಸುತ್ತಿದ್ದಾರೆ. ದೆಹಲಿಯ ಹೊರಗಿನ ಜಿಲ್ಲೆಯ ಗಡಿಯಲ್ಲಿ ವಾಸಿಸುವ ೧೭೫ ವ್ಯಕ್ತಿಗಳು ಶಂಕಿತರೆಂದು ಸದ್ಯ ಪತ್ತೆಹಚ್ಚಲಾಗಿದೆ. ಈ ವಲಸಿಗರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಅವರ ದಾಖಲೆಗಳನ್ನು ಕೂಡ ಸೂಕ್ಷ್ಮವಾಗಿ ಪರಿಶೀಲನೆ ಮಾಡಲಾಗುತ್ತಿದೆ. ಸಂಬಂಧಿತ ಪ್ರದೇಶದಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಸಮನ್ವಯ ನಡೆಸಿ ಈ ವಲಸಿಗರ ಗುರುತು ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಈ ವಿಶೇಷ ತಂಡಗಳನ್ನು ವಲಸಿಗರ ಮೂಲ ಪ್ರದೇಶಕ್ಕೆ ತನಿಖೆಗೆ ಕಳುಹಿಸಲಾಗಿದೆ.
Check identity of Bangladeshi students! – Dehli Municipality Deputy Commissioner B.P. Bhardwaj
Dehli Municipal Corporation’s order to schools
A Ban to be implemented on issuance of birth certificates to Bangladeshi childrenThe problem of Bangladeshi infiltration is getting… pic.twitter.com/heJrFGKo64
— Sanatan Prabhat (@SanatanPrabhat) December 21, 2024
ಸಂಪಾದಕೀಯ ನಿಲುವುಬಾಂಗ್ಲಾದೇಶಿ ನುಸುಳು ಕೋರರ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಇದನ್ನು ಬುಡಸಹಿತ ನಿವಾರಿಸಲು ಈಗ ಸಮರೋಪಾದಿಯಲ್ಲಿ ಪ್ರಯತ್ನಿಸಬೇಕು ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ