
ಕವಿನಗರ (ಉತ್ತರ ಪ್ರದೇಶ) – ಗಾಜಿಯಾಬಾದ್ ಜಿಲ್ಲೆಯಲ್ಲಿ ‘ಲವ್ ಜಿಹಾದ್’ ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ. ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದೆಲ್ಲದರಿಂದ ಬೇಸತ್ತ ಯುವತಿ ಕೊನೆಗೆ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣದಲ್ಲಿ ಮೃತ ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫರಾಜ್ ಅತ್ತಾರ ಹಾಗೂ ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮೃತ ಯುವತಿಯ ತಂದೆ ಕೋಟ್ಯಾಧಿಪತಿಯಾಗಿದ್ದು ಅವರ ಆಸ್ತಿಯೆಲ್ಲ ಈ ಯುವತಿಯ ಹೆಸರಿನಲ್ಲಿತ್ತು. ಈ ಆಸ್ತಿಯನ್ನು ದೋಚುವ ಸಲುವಾಗಿ ಫರಾಜ್ ಈ ಹಿಂದೂ ಯುವತಿಯನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿದ್ದನು. ನಾನು ಅವಿವಾಹಿತನೆಂದು ಹೇಳಿ ಆಕೆಗೆ ಮದುವೆಯ ಭರವಸೆ ನೀಡಿದ್ದನು. ಫರಾಜ್ ಯುವತಿಯ ಜೊತೆ ದೈಹಿಕ ಸಂಬಂಧ ಹೊಂದಿದ್ದನು. ಅನೇಕ ಬಾರಿ ಆಕೆಗೆ ಗರ್ಭಪಾತ ಮಾಡಿಸಿದ್ದನು. ಅಲ್ಲದೇ ಯುವತಿಯನ್ನು ಮತಾಂತರಿಸಲು ಇಸ್ಲಾಂ ಪುಸ್ತಕವನ್ನು ಓದುವಂತೆ ಒತ್ತಾಯಿಸುತ್ತಿದ್ದನು. ‘ಆಸ್ತಿಯೆಲ್ಲ ನನ್ನ ಹೆಸರಿಗೆ ಬಂದ ನಂತರವೇ ಮದುವೆಯಾಗುತ್ತೇನೆ’ ಎಂದು ಡಿಸೆಂಬರ್ 10ರಂದು ಆ ಹಿಂದೂ ಯುವತಿಗೆ ಷರತ್ತು ಹಾಕಿದ್ದನು. ಇದರಿಂದ ಬೇಸತ್ತ ಯುವತಿ ಡಿಸೆಂಬರ 11ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಳು.
ಸಂಪಾದಕೀಯ ನಿಲುವುತಪ್ಪಿತಸ್ಥರ ವಿರುದ್ಧ ಮೊಕದ್ದಮೆ ಹೂಡಿ ಅವರನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಿದರೆ ಮಾತ್ರ ಲವ್ ಜಿಹಾದ್ ನಂತಹ ಪ್ರಕರಣಗಳು ಕಡಿಮೆಯಾಗಬಹುದು |
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ