
ಅಯೋಧ್ಯೆ – ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳ 500 ವರ್ಷಗಳ ಹಿಂದಿನ ಹೋರಾಟದ ಕಥೆ ಶೀಘ್ರದಲ್ಲೇ ದೂರದರ್ಶನದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ‘ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್’ ವತಿಯಿಂದ 5 ಭಾಗಗಳ ಕಿರುಚಿತ್ರವನ್ನೂ ತಯಾರಿಸಿದೆ. ಇದರ ಪ್ರತಿಯೊಂದು ಭಾಗವು 30ರಿಂದ 40 ನಿಮಿಷಗಳ ಅವಧಿಯದ್ದಾಗಿದ್ದು, ಕೇಂದ್ರ ಸರಕಾರದ ಅನುಮತಿ ದೊರೆತ ನಂತರ ಈ ಕಿರುಚಿತ್ರ ಬಿಡುಗಡೆಯಾಗಲಿದೆ. ಈ ಕಿರುಚಿತ್ರದಲ್ಲಿ ಹಿಂದೂಗಳು ಶ್ರೀರಾಮ ಮಂದಿರಕ್ಕಾಗಿ 500 ವರ್ಷಗಳಿಂದ ನಡೆಸಿದ ಹೋರಾಟ ಹಾಗೆಯೇ ಸ್ವಾತಂತ್ರ್ಯದ ನಂತರ ನ್ಯಾಯಾಲಯದ ಹೋರಾಟಗಳಲ್ಲಿ ಹಿಂದೂಗಳು ನೀಡಿದ ದಾಖಲೆಗಳನ್ನು ಸಮಾಜದ ಎದುರಿಗೆ ತರಲು ಕಿರುಚಿತ್ರವನ್ನು ತಯಾರಿಸಲಾಗಿದೆಯೆಂದು’, ಟ್ರಸ್ಟ್ ಹೇಳಿದೆ. ಕೆಲವು ದಿನಗಳ ಹಿಂದೆ ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ಕೂಡ ಈ ಮಾಹಿತಿ ನೀಡಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ