
ಅಯೋಧ್ಯೆ – ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳ 500 ವರ್ಷಗಳ ಹಿಂದಿನ ಹೋರಾಟದ ಕಥೆ ಶೀಘ್ರದಲ್ಲೇ ದೂರದರ್ಶನದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ‘ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್’ ವತಿಯಿಂದ 5 ಭಾಗಗಳ ಕಿರುಚಿತ್ರವನ್ನೂ ತಯಾರಿಸಿದೆ. ಇದರ ಪ್ರತಿಯೊಂದು ಭಾಗವು 30ರಿಂದ 40 ನಿಮಿಷಗಳ ಅವಧಿಯದ್ದಾಗಿದ್ದು, ಕೇಂದ್ರ ಸರಕಾರದ ಅನುಮತಿ ದೊರೆತ ನಂತರ ಈ ಕಿರುಚಿತ್ರ ಬಿಡುಗಡೆಯಾಗಲಿದೆ. ಈ ಕಿರುಚಿತ್ರದಲ್ಲಿ ಹಿಂದೂಗಳು ಶ್ರೀರಾಮ ಮಂದಿರಕ್ಕಾಗಿ 500 ವರ್ಷಗಳಿಂದ ನಡೆಸಿದ ಹೋರಾಟ ಹಾಗೆಯೇ ಸ್ವಾತಂತ್ರ್ಯದ ನಂತರ ನ್ಯಾಯಾಲಯದ ಹೋರಾಟಗಳಲ್ಲಿ ಹಿಂದೂಗಳು ನೀಡಿದ ದಾಖಲೆಗಳನ್ನು ಸಮಾಜದ ಎದುರಿಗೆ ತರಲು ಕಿರುಚಿತ್ರವನ್ನು ತಯಾರಿಸಲಾಗಿದೆಯೆಂದು’, ಟ್ರಸ್ಟ್ ಹೇಳಿದೆ. ಕೆಲವು ದಿನಗಳ ಹಿಂದೆ ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ಕೂಡ ಈ ಮಾಹಿತಿ ನೀಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ