ಪ್ರಯಾಗರಾಜ ಮಹಾಕಂಭಪರ್ವ ೨೦೨೫

ಲಕ್ಷ್ಮಣಪುರಿ (ಉತ್ತರಪ್ರದೇಶ) – ಅಯೋಧ್ಯೆಯಲ್ಲಿನ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನಂತರ ಉತ್ತರಪ್ರದೇಶದ ಸಾರಿಗೆ ಬಸ್ಸಿನಲ್ಲಿ ಮತ್ತೊಮ್ಮೆ ರಾಮಧೂನ ಮೊಳಗಲಿದೆ ಎಂದು ಉತ್ತರಪ್ರದೇಶದ ಸಾರಿಗೆ ಸಚಿವ ದಯಾಶಂಕರ ಸಿಂಹ ಇವರು ಮಾಹಿತಿ ನೀಡಿದರು. ಪ್ರಯಾಗರಾಜನ ಮಹಾ ಕುಂಭಮೇಳದ ಪ್ರಯುಕ್ತ ಉತ್ತರಪ್ರದೇಶ ಸಾರಿಗೆ ಇಲಾಖೆಯು ಇತ್ತೀಚಿಗೆ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ. ಇದರ ಜೊತೆಗೆ ಈ ಬಸ್ಸುಗಳಲ್ಲಿ ಭಕ್ತಿ ಸಂಗೀತ ಕೂಡ ಹಾಕಲಾಗುವುದು. ಶ್ರೀರಾಮ ಲಲ್ಲನ ಪ್ರತಿಷ್ಠಾಪನೆ ಸಮಾರಂಭ ಜನವರಿ ೨೨, ೨೦೨೪ ರಲ್ಲಿ ನಡೆದಿತ್ತು, ಹಾಗೂ ಪ್ರಯಾಗರಾಜದಲ್ಲಿ ಮಹಾಕಂಭಮೇಳ ಜನವರಿ ೨೦೨೫ ರಲ್ಲಿ ನಡೆಯುವುದು.
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ