
‘ಹಿಂದಿನ ಕಾಲದ ರಾಜರು ದೇವಸ್ಥಾನಗಳನ್ನು ಕಟ್ಟುತ್ತಿದ್ದರು ಹಾಗೂ ದೇವಸ್ಥಾನಗಳಿಗೆ ಭೂಮಿ ಮತ್ತು ಹಣವನ್ನು ನೀಡುತ್ತಿದ್ದರು. ಇಂದಿನ ರಾಜಕಾರಣಿಗಳು ರಸ್ತೆ ನಿರ್ಮಾಣ ಅಥವಾ ಬೇರೆ ಯಾವುದಾದರೊಂದು ನೆಪದಲ್ಲಿ ದೇವಸ್ಥಾನಗಳನ್ನು ಕೆಡವುತ್ತಾರೆ ಹಾಗೂ ದೇವಾಲಯಗಳ ಭೂಮಿ ಮತ್ತು ಹಣವನ್ನು ದೋಚುತ್ತಾರೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !