
‘ಹಿಂದಿನ ಕಾಲದ ರಾಜರು ದೇವಸ್ಥಾನಗಳನ್ನು ಕಟ್ಟುತ್ತಿದ್ದರು ಹಾಗೂ ದೇವಸ್ಥಾನಗಳಿಗೆ ಭೂಮಿ ಮತ್ತು ಹಣವನ್ನು ನೀಡುತ್ತಿದ್ದರು. ಇಂದಿನ ರಾಜಕಾರಣಿಗಳು ರಸ್ತೆ ನಿರ್ಮಾಣ ಅಥವಾ ಬೇರೆ ಯಾವುದಾದರೊಂದು ನೆಪದಲ್ಲಿ ದೇವಸ್ಥಾನಗಳನ್ನು ಕೆಡವುತ್ತಾರೆ ಹಾಗೂ ದೇವಾಲಯಗಳ ಭೂಮಿ ಮತ್ತು ಹಣವನ್ನು ದೋಚುತ್ತಾರೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !