
ಮಂಗಳೂರು – ಪೂಂಛ ಜಿಲ್ಲೆಯ ಗಡಿ ರೇಖೆಯ ಬಳಿ ಮಂಗಳವಾರ 24.12.2024ರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಯೋಧ ಗಂಭಿರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ ದಯಾನಂದ್ ತಿರಕಣ್ಣವರ(45 ವಯಸ್ಸು), ಕುಂದಾಪುರದಲ್ಲಿನ ಕೋಟೇಶ್ವರದ ಬಿಜಾಡಿಯ ಅನೂಪ್ (ವಯಸ್ಸು 33) ಹಾಗೂ ಮಹಾಲಿಂಗಪುರದ ಮಹೇಶ ಮರಿಗೊಂಡ (ವಯಸ್ಸು 25) ಮೃತಪಟ್ಟ ಯೋಧರು ಎಂದು ಗುರುತಿಸಲಾಗಿದೆ. ಹಾಗೂ ಮಹಾರಾಷ್ಟ್ರದ ಇಬ್ಬರು ಯೋಧರು ಸಹ ಹುತಾತ್ಮರಾಗಿದ್ದಾರೆ.
ಯೋಧರ ವಾಹನವು ಕಿರಿದಾದ ರಸ್ತೆಯಿಂದ ಹಾದು ಹೋಗುತ್ತಿರುವಾಗ ಜಾರಿದೆ ಎಂದು ತಿಳಿದು ಬಂದಿದೆ ಹಾಗೂ ಈ ಬಗ್ಗೆ ತನಿಖೆಯು ಆರಂಭವಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !