
ಮಂಗಳೂರು – ಪೂಂಛ ಜಿಲ್ಲೆಯ ಗಡಿ ರೇಖೆಯ ಬಳಿ ಮಂಗಳವಾರ 24.12.2024ರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಯೋಧ ಗಂಭಿರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ ದಯಾನಂದ್ ತಿರಕಣ್ಣವರ(45 ವಯಸ್ಸು), ಕುಂದಾಪುರದಲ್ಲಿನ ಕೋಟೇಶ್ವರದ ಬಿಜಾಡಿಯ ಅನೂಪ್ (ವಯಸ್ಸು 33) ಹಾಗೂ ಮಹಾಲಿಂಗಪುರದ ಮಹೇಶ ಮರಿಗೊಂಡ (ವಯಸ್ಸು 25) ಮೃತಪಟ್ಟ ಯೋಧರು ಎಂದು ಗುರುತಿಸಲಾಗಿದೆ. ಹಾಗೂ ಮಹಾರಾಷ್ಟ್ರದ ಇಬ್ಬರು ಯೋಧರು ಸಹ ಹುತಾತ್ಮರಾಗಿದ್ದಾರೆ.
ಯೋಧರ ವಾಹನವು ಕಿರಿದಾದ ರಸ್ತೆಯಿಂದ ಹಾದು ಹೋಗುತ್ತಿರುವಾಗ ಜಾರಿದೆ ಎಂದು ತಿಳಿದು ಬಂದಿದೆ ಹಾಗೂ ಈ ಬಗ್ಗೆ ತನಿಖೆಯು ಆರಂಭವಾಗಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!