
ಮಂಗಳೂರು – ಪೂಂಛ ಜಿಲ್ಲೆಯ ಗಡಿ ರೇಖೆಯ ಬಳಿ ಮಂಗಳವಾರ 24.12.2024ರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಯೋಧ ಗಂಭಿರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ ದಯಾನಂದ್ ತಿರಕಣ್ಣವರ(45 ವಯಸ್ಸು), ಕುಂದಾಪುರದಲ್ಲಿನ ಕೋಟೇಶ್ವರದ ಬಿಜಾಡಿಯ ಅನೂಪ್ (ವಯಸ್ಸು 33) ಹಾಗೂ ಮಹಾಲಿಂಗಪುರದ ಮಹೇಶ ಮರಿಗೊಂಡ (ವಯಸ್ಸು 25) ಮೃತಪಟ್ಟ ಯೋಧರು ಎಂದು ಗುರುತಿಸಲಾಗಿದೆ. ಹಾಗೂ ಮಹಾರಾಷ್ಟ್ರದ ಇಬ್ಬರು ಯೋಧರು ಸಹ ಹುತಾತ್ಮರಾಗಿದ್ದಾರೆ.
ಯೋಧರ ವಾಹನವು ಕಿರಿದಾದ ರಸ್ತೆಯಿಂದ ಹಾದು ಹೋಗುತ್ತಿರುವಾಗ ಜಾರಿದೆ ಎಂದು ತಿಳಿದು ಬಂದಿದೆ ಹಾಗೂ ಈ ಬಗ್ಗೆ ತನಿಖೆಯು ಆರಂಭವಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath