
ನವ ದೆಹಲಿ – ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಡೆಯುತ್ತಿರುವ ಅತ್ಯಾಚಾರದ ಪ್ರತ್ಯುತ್ತರ ಎಂದು ದೆಹಲಿಯಲ್ಲಿನ ಕೆಲುವು ವ್ಯಾಪಾರಿಗಳು ಬಾಂಗ್ಲಾದೇಶವನ್ನು ಬಹಿಷ್ಕರಿಸಲು ಮುಂದಾಗಿದೆ. ಕಾಶ್ಮೀರಿ ಗೇಟ್ ನ ಆಟೋ ಪಾರ್ಟ್ಸ್ ವ್ಯಾಪಾರಿಗಳು ಬಾಂಗ್ಲಾದೇಶದ ಜೊತೆಗಿನ ವ್ಯಾಪಾರ ನಿಲ್ಲಿಸುವ ನಿರ್ಣಯ ಕೈಗೊಂಡಿದ್ದಾರೆ.
೨ ಸಾವಿರ ಅಂಗಡಿಗಳಿಂದ ಬಾಂಗ್ಲಾದೇಶಕ್ಕೆ ರಫ್ತು ಮಾಡುವುದನ್ನು ನಿಲ್ಲಿಸಿದೆ !
ಆಟೋಮೊಟಿವ್ ಪಾರ್ಟ್ಸ್ ಮರ್ಚಂಟ್ ಅಸೋಸಿಯೇಷನ್ ಅಧ್ಯಕ್ಷ ವಿನಯ ನಾರಂಗ ಇವರು, ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಲ್ಲಿ ನಮ್ಮ ದೇವಸ್ಥಾನಗಳ ನಾಶ ಮಾಡಲಾಗಿದೆ. ನಮ್ಮ ಅನೇಕ ಹಿಂದೂ ಬಾಂಧವರು ಸಾವನ್ನಪ್ಪಿದ್ದಾರೆ. ಆದ್ದರಿಂದ ನಮ್ಮ ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು ಬಾಂಗ್ಲಾದೇಶದ ಜೊತೆಗಿನ ವ್ಯಾಪಾರ ವ್ಯವಹಾರ ನಿಲ್ಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಜನವರಿ ೧೫ ವರೆಗೆ ಬಿಡಿ ಭಾಗಗಳ ರಫ್ತು ಮಾಡುವುದನ್ನು ನಿಲ್ಲಿಸುವ ನಿರ್ಣಯ ಅಲ್ಲಿಯ ಸಾರಿಗೆಯ ಮೇಲೆ ಪರಿಣಾಮ ಬೀರಬಹುದು. ಸುಮಾರು ೨ ಸಾವಿರ ಅಂಗಡಿಗಳು ಬಾಂಗ್ಲಾದೇಶಕ್ಕೆ ರಫ್ತು ಮಾಡುವುದನ್ನು ನಿಲ್ಲಿಸಿದ್ದಾರೆ.
Traders in Delhi, who export spare parts of vehicles have stopped trading with Bangladesh!
2000 shops have stopped exporting their goods to Bangladesh!
A commendable decision by the patriotic traders of Delhi ! They have done what was in reality expected from the government!… pic.twitter.com/ANYjPtWMdg
— Sanatan Prabhat (@SanatanPrabhat) December 26, 2024
ಸಂಪಾದಕೀಯ ನಿಲುವುದೆಹಲಿಯ ವ್ಯಾಪಾರಿಗಳ ಶ್ಲಾಘನಿಯ ನಿರ್ಣಯ ! ಯಾವುದು ಸರಕಾರ ಮಾಡಬೇಕೆಂದು ಅಪೇಕ್ಷಿತವಾಗಿತ್ತು ಅದನ್ನು ಈಗ ಜಾಗೃತ ರಾಷ್ಟ್ರ ಪ್ರೇಮಿ ಮತ್ತು ಧರ್ಮ ಪ್ರೇಮಿಗಳಿಗೆ ಮಾಡಬೇಕಾಗುತ್ತಿದೆ ! |
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir