
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಂದು ಕಾಬೂಲ್ನಲ್ಲಿ ಕೇವಲ 8 ರಿಂದ 10 ಸಿಖ್ ಕುಟುಂಬಗಳು ಉಳಿದಿವೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಘಟನೆಗಳನ್ನು ನೋಡಿದಾಗ ನಮಗೆ ಸಿಖ್ ಗುರುಗಳು ಮಾಡಿದ ತ್ಯಾಗ ಮತ್ತು ಬಲಿದಾನ ನೆನಪಾಗುತ್ತದೆ. ಸಿಖ್ ಗುರುಗಳು ನಮ್ಮೆದುರಿಗೆ ಇಟ್ಟಿರುವ ಆದರ್ಶಗಳು ನಮಗೆ ಸರಿಯಾದ ದಾರಿಯನ್ನು ತೋರಿಸುತ್ತವೆ. ಅವರಿಂದ ಸ್ಫೂರ್ತಿ ಪಡೆದು ನಾವು ಮುನ್ನಡೆದರೆ ಕಾಬೂಲ್ ಮತ್ತು ಬಾಂಗ್ಲಾದೇಶದಂತಹ ಪರಿಸ್ಥಿತಿಯನ್ನು ತಪ್ಪಿಸಬಹುದು’, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ. ಅವರು ಸಿಖ್ಖರ ಒಂಬತ್ತನೇ ಗುರು ಗೋವಿಂದ ದೇವ ಸಿಂಗ್ ಅವರ ಇಬ್ಬರು ಸುಪುತ್ರರ ಬಲಿದಾನದ ನಿಮಿತ್ತ ಆಯೋಜಿಸಿದ್ದ ‘ವೀರ ಬಾಲ ದಿನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
श्री गुरु नानक देव जी महाराज से लेकर गुरु श्री गोबिन्द सिंह जी महाराज तक, जो आदर्श सिख गुरुजन ने स्थापित किए, हम सभी के लिए प्रेरणा हैं। उस प्रेरणा से जब हम आगे बढ़ेंगे, तब ‘काबुल’ और ‘बांग्लादेश’ होने से बच पाएंगे।
देश और धर्म के लिए शहादत की एक नई कहानी लिखने वाले गुरु श्री… pic.twitter.com/LAmxCUd3N2
— Yogi Adityanath (@myogiadityanath) December 26, 2024
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!