
ಸಂಭಲ್ (ಉತ್ತರ ಪ್ರದೇಶ) – ಸಂಭಲ್ ಜಿಲ್ಲೆಯಲ್ಲಿ ಅತಿಕ್ರಮಣದ ವಿರುದ್ಧ ಮತ್ತು ಪ್ರಾಚೀನ ವಾಸ್ತುಗಳ ಉತ್ಕನನದ ಕಾರ್ಯದಲ್ಲಿ ಅಡ್ಡಿ ಪಡಿಸಲು ಪ್ರಯತ್ನಿಸಿದ ಮಸೀದಿಯ ಓರ್ವ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬಂಧಿಸಿದ ನಂತರ ಮತ್ತೆ ಕೊಳವೆ ಉತ್ಕನನದ ಕಾರ್ಯ ಆರಂಭಿಸಲಾಯಿತು.
The Mutawalli of a mosque opposing the excavation of ancient wells discovered in Sambhal (Uttar Pradesh) has been arrested.
Efforts must be made to impose strict punishment on such individuals; only then will it serve as a deterrent for others!#ReclaimTemples #FreeHinduTemples pic.twitter.com/1UAhImGZUb
— Sanatan Prabhat (@SanatanPrabhat) December 27, 2024
ಅಮೀರ್ ಎಂಬ ಹೆಸರಿನ ಮಸೀದಿ ವ್ಯವಸ್ಥಾಪಕನು ಈ ಪ್ರದೇಶದಲ್ಲಿ ಪತ್ತೆಯಾದ ಪ್ರಾಚೀನ ಕೊಳಗಳ ಉತ್ಖನನವನ್ನು ವಿರೋಧಿಸಿದ್ದನು. ಅಮೀರ್ ಅನ್ನು ಅಲ್ಲಿನ ಸ್ಥಳೀಯ ಹಿಂದೂಗಳು ವಿರೋಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರಿಗೆ ದೂರು ನೀಡಿದ ನಂತರ ಆತನನ್ನು ಬಂಧಿಸಲಾಗಿದೆ. ನಗರದ ಕೊತ್ವಾಲಿ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಕಠಿಣ ಶಿಕ್ಷೆ ನೀಡಲು ಯತ್ನಿಸಿದರೆ ಮಾತ್ರ ಇತರರಿಗೆ ಪಾಠವಾಗುತ್ತದೆ. |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!