ಪ್ರಯಾಗರಾಜ್ ಮಹಾಕುಂಭ ಮೇಳ 2025

ಪ್ರಯಾಗರಾಜ – ಮಹಾಕುಂಭ ಮೇಳಕ್ಕೆ ಬರುವ ಭಕ್ತರಿಗೆ ಆಗುವ ವಂಚನೆಯನ್ನು ತಡೆಯಲು ಯೋಗಿ ಆದಿತ್ಯನಾಥ್ ಸರಕಾರವು 56 ಸೈಬರ್ ಭದ್ರತಾ ಸಿಬ್ಬಂದಿಯ ತಂಡವನ್ನು ನಿಯೋಜಿಸಿದೆ. ಈ ತಂಡ ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಾಕುಂಭನಗರದ ಪ್ರತಿ ಪೊಲೀಸ್ ಠಾಣೆಗಳಲ್ಲಿ ‘ಸೈಬರ್ ಹೆಲ್ಪ್ ಡೆಸ್ಕ್’ ಸ್ಥಾಪಿಸಲಾಗಿದ್ದು, ಸೈಬರ್ ಅಪರಾಧ ಪತ್ತೆಗೆ ತಜ್ಞರನ್ನು ನೇಮಿಸಲಾಗಿದೆ. ಇದರೊಂದಿಗೆ ವಿವಿಧ ಮಾಧ್ಯಮಗಳ ಮೂಲಕ ಸೈಬರ್ ಅಪರಾಧಗಳ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ತಂಡವು ನಕಲಿ ಜಾಲತಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಪ್ರಸ್ತುತ, ಈ ತಂಡವು ಅಂತಹ 50 ಜಾಲತಾಣಗಳನ್ನು ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!