ಪ್ರಯಾಗರಾಜ್ ಮಹಾಕುಂಭ ಮೇಳ 2025

ಪ್ರಯಾಗರಾಜ – ಮಹಾಕುಂಭ ಮೇಳಕ್ಕೆ ಬರುವ ಭಕ್ತರಿಗೆ ಆಗುವ ವಂಚನೆಯನ್ನು ತಡೆಯಲು ಯೋಗಿ ಆದಿತ್ಯನಾಥ್ ಸರಕಾರವು 56 ಸೈಬರ್ ಭದ್ರತಾ ಸಿಬ್ಬಂದಿಯ ತಂಡವನ್ನು ನಿಯೋಜಿಸಿದೆ. ಈ ತಂಡ ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಾಕುಂಭನಗರದ ಪ್ರತಿ ಪೊಲೀಸ್ ಠಾಣೆಗಳಲ್ಲಿ ‘ಸೈಬರ್ ಹೆಲ್ಪ್ ಡೆಸ್ಕ್’ ಸ್ಥಾಪಿಸಲಾಗಿದ್ದು, ಸೈಬರ್ ಅಪರಾಧ ಪತ್ತೆಗೆ ತಜ್ಞರನ್ನು ನೇಮಿಸಲಾಗಿದೆ. ಇದರೊಂದಿಗೆ ವಿವಿಧ ಮಾಧ್ಯಮಗಳ ಮೂಲಕ ಸೈಬರ್ ಅಪರಾಧಗಳ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ತಂಡವು ನಕಲಿ ಜಾಲತಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಪ್ರಸ್ತುತ, ಈ ತಂಡವು ಅಂತಹ 50 ಜಾಲತಾಣಗಳನ್ನು ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ