
ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ನು ಮರುಸ್ಥಾಪಿಸುವ ಸುಳಿವು ನೀಡಿದ್ದಾರೆ. ‘ಈ ಕಾಯಿದೆಯ ಜಾರಿಯಿಂದ ಅರುಣಾಚಲ ಪ್ರದೇಶದ ಸಂಸ್ಕೃತಿಯನ್ನು ಕಾಪಾಡಲು ಸಹಾಯವಾಗುವುದು’, ಎಂದು ಹೇಳಿದ್ದಾರೆ. ಈ ಕಾಯಿದೆಯನ್ನು 1978 ರಲ್ಲಿ ಮಾಡಲಾಗಿತ್ತು, ಅದು ಇಲ್ಲಿಯವರೆಗೂ ಜಾರಿಗೆ ಬಂದಿಲ್ಲ. ಬಲವಂತವಾಗಿ ಅಥವಾ ಆಮಿಷ ಇತ್ಯಾದಿಗಳ ಮೂಲಕ ಯಾವುದೇ ಪ್ರಕಾರದ ಮತಾಂತರದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವುದಕ್ಕಾಗಿ ಈ ಕಾಯಿದೆಯನ್ನು ಮಾಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಈ ಕಾಯಿದೆ ಮಾಡಿದಾಗ ಅಲ್ಲಿ ಕ್ರೈಸ್ತ ಮಿಷನರಿಗಳು ಸಾಕಷ್ಟು ಕ್ರಿಯಾಶೀಲರಾಗಿದ್ದರು. ಜನರನ್ನು ಕ್ರೈಸ್ತರನ್ನಾಗಿ ಮಾಡಲು ದೊಡ್ಡ ಪಿತೂರಿಯಿತ್ತು; ಆದರೆ ಇದನ್ನು ತಡೆಯಲು ವಿಧಾನಸಭೆಯಲ್ಲಿ ಈ ಕಾನೂನು ಜಾರಿಗೆ ಬಂದರೂ 47 ವರ್ಷಗಳಿಂದ ಅದರ ಕಾರ್ಯಾಚರಣೆ ಆಗಿಲ್ಲ’, ಎಂದರು.
ಸಂಪಾದಕೀಯ ನಿಲುವು47 ವರ್ಷಗಳಿಂದ ಕಾನೂನು ಜಾರಿಯಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಕಾರಣರಾದವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ, ಇದನ್ನು ತಿಳಿಸಬೇಕು ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!