ಬಾಲಕ ಮನೋರೋಗಿಯಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ

| ಈ ಮೇಲೆ ಪ್ರಕಟಿಸಿರುವ ಚಿತ್ರದ ಉದ್ದೇಶ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನೈಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು |
ಜಬಲ್ಪುರ (ಮಧ್ಯಪ್ರದೇಶ) – ಜಿಲ್ಲೆಯ ಪಾಟಣದಲ್ಲಿರುವ ‘ಜೈ ಬಜರಂಗ್ ಅಖಾಡಾ’ (ವ್ಯಾಯಾಮ ಶಾಲೆ) ದಲ್ಲಿ ಮುಸ್ಲಿಂ ಬಾಲಕನೊಬ್ಬ ಹನುಮಂತನ ವಿಗ್ರಹವನ್ನು ಒಡೆದು ನೆಲದಲ್ಲಿ ಹೂತು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದ ವಿಷಯ ತಿಳಿದ ಸ್ಥಳೀಯ ಹಿಂದೂಗಳು ಆಕ್ರೋಶಗೊಂಡಿದ್ದರು. ಇದರ ಪರಿಣಾಮ ಏನು ಬೇಕಾದರೂ ಆಗಬಹುದು’, ಎಂದು ಎಚ್ಚರಿಕೆ ನೀಡಿದ್ದಾರೆ. ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಪೊಲೀಸರು ಆರೋಪಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ವಶಕ್ಕೆ ತೆಗೆದುಕೊಂಡರು. (ಮದರಸಾಗಳಲ್ಲಿ ಮುಸ್ಲಿಂ ಮೌಲಾ-ಮೌಲ್ವಿಗಳು ಮುಸ್ಲಿಂ ಮಕ್ಕಳಿಗೆ ಹಿಂದೂ ದ್ವೇಷವನ್ನು ಕಲಿಸಿದ ಪರಿಣಾಮ ಇದು ! ಸಾಮಾಜಿಕ ಸಾಮರಸ್ಯ ಕದಡುವ ಇಂತಹ ಘಟನೆಗಳನ್ನು ತಡೆಯಲು ಮದರಸಾಗಳ ಮೇಲೆ ನಿಗಾ ಇಡುವುದು ಅನಿವಾರ್ಯವಾಗಿದೆ ! – ಸಂಪಾದಕರು) ಮುಸ್ಲಿಂ ಹುಡುಗ ಮನೋರೋಗಿ ಆಗಿದ್ದರಿಂದ , ಉಪಚಾರದ ವ್ಯವಸ್ಥೆ ಮಾಡಲಾಗಿದೆ.
1. ‘ಈ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ’, ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ ತಿಳಿಸಿದ್ದಾರೆ. ಶಾಂತಿ ಕಾಪಾಡಲು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
2. ಘಟನೆಯ ನಂತರ ಬಜರಂಗದಳದ ಜಿಲ್ಲಾ ಸಂಚಾಲಕ ರಾಜಾ ಠಾಕೂರ್ ಮಾತನಾಡಿ, ಇದೊಂದು ಧಾರ್ಮಿಕ ಭಾವನೆಗಳ ಮೇಲಿನ ದಾಳಿಯಾಗಿದ್ದು, ಇಂತಹ ಘಟನೆಗಳನ್ನು ಸಹಿಸುವುದಿಲ್ಲ’, ಎಂದು ಹೇಳಿದ್ದಾರೆ. ‘ಇದು ನಮ್ಮ ನಂಬಿಕೆಯ ಮೇಲಿನ ನೇರ ದಾಳಿಯಾಗಿದ್ದು, ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’, ಎಂದು ಹಿಂದೂ ಸಂಘಟನೆಗಳು ಎಚ್ಚರಿಸಿವೆ.
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed