![]()
ಪ್ರಯಾಗರಾಜ – ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರಕಾರದ ‘ಡಿಜಿಟಲ್ ಕುಂಭ’ ಪರಿಕಲ್ಪನೆಯಡಿ, ಕುಂಭ ಕ್ಷೇತ್ರಕ್ಕೆ ನಿಯೋಜಿಸಲಾದ ಪೊಲೀಸರ ಉಪಸ್ಥಿತಿಯನ್ನು ಈಗ ಆನ್ಲೈನ್ನಲ್ಲಿ ನೋಂದಾಯಿಸಲಾಗುತ್ತಿದೆ. ಈ ಹಿಂದೆ ನೇರವಾಗಿ ಪುಸ್ತಕಗಳಲ್ಲಿ ದಾಖಲಾಗುತ್ತಿತ್ತು. ಮಹಾ ಕುಂಭ ಮೇಳದ ಬಂದೋಬಸ್ತಿಗಾಗಿ ನೇಮಕಗೊಂಡ ಪೊಲೀಸರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಅವರ ಉಪಸ್ಥಿತಿಯ ಈ ಆನ್ಲೈನ್ ಪದ್ಧತಿಯು ತರಬೇತಿ ಮಾಹಿತಿಯನ್ನು ಸಂಗ್ರಹಿಸಲು ಪ್ರಯೋಜನವಾಗುತ್ತಿದೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!