
ಪ್ರಯಾಗರಾಜ (ಉತ್ತರಪ್ರದೇಶ) – ಮಹಾಕುಂಭಮೇಳದಲ್ಲಿ ರಕ್ತಪಾತ ನಡೆಸುವ ಬೆದರಿಕೆ ನೀಡಿದ ಪ್ರಕರಣದಲ್ಲಿ ಪ್ರಯಾಗರಾಜ ಪೊಲೀಸರು ಬಿಹಾರ ರಾಜ್ಯದಲ್ಲಿನ ಪೂರ್ಣಿಯ ಇಲ್ಲಿಯ ಶಾಹಿದಗಂಜ ಇಲ್ಲಿಂದ ೧೧ ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಅವನು ತನ್ನ ನಾಸರ ಪಠಾಣ ಎಂಬ ಸ್ನೇಹಿತನನ್ನು ವಂಚಿಸುವುದಕ್ಕಾಗಿ ಅವನ ಹೆಸರಿನ ನಕಲಿ ಇನ್ಸ್ಟಾಗ್ರಾಮ್ ಖಾತೆ ತಯಾರಿಸಿ ಈ ಬೆದರಿಕೆ ನೀಡಿರುವುದು ಎಂದೂ ಪೊಲೀಸ ವಿಚಾರಣೆಯಲ್ಲಿ ತಿಳಿದು ಬಂದಿದೆ. ಆರೋಪಿಯನ್ನು ಪ್ರಯಾಗರಾಜಗೆ ಕರೆತಂದು ಅವನ ವಿಸ್ತೃತ ವಿಚಾರಣೆ ನಡೆಸಲಾಗುವುದು, ಎಂದು ಪೊಲೀಸ ಅಧಿಕಾರಿ ರಾಜೇಶ ಕುಮಾರ ದ್ವಿವೇದಿ ಇವರು ಮಾಹಿತಿ ನೀಡಿದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ