
ಬರೇಲಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೈಜಾನ್ ರಜಾ ನನ್ನು ಪೊಲೀಸರು ಬಂಧಿಸಿದ್ದಾರೆ. “ಮಹಾಕುಂಭ ನಡೆಯಲು ನಾವು ಬಿಡುವುದಿಲ್ಲ ಎಂದು ನಾವು ಸವಾಲು ಹಾಕುತ್ತೇವೆ.” “ಎಷ್ಟೇ ರುಂಡಗಳನ್ನು ತೆಗೆಯಬೇಕಾದರೂ ಸೈ,” ಎಂದು ರಾಝಾ ಬೆದರಿಕೆ ಹಾಕಿದ್ದ. ಆತ ಮೈಜಾನ್ ರಝಾ ಎಂಬ ಎಕ್ಸ್ ಖಾತೆಯಿಂದ ಸನಾತನ ಧರ್ಮ, ಶ್ರೀ ರಾಮ ಮಂದಿರ ಮತ್ತು ಮಹಾಕುಂಭದ ಬಗ್ಗೆ ಅಶ್ಲೀಲ ಟಿಪ್ಪಣೆಗಳನ್ನು ಮಾಡಿದ್ದ. ಅಲ್ಲದೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ. “2025 ರಾಮ ಮಂದಿರದ ಕೊನೆಯ ವರ್ಷವಾಗಿದೆ” ಎಂದು ಹೇಳಿದ್ದ. ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು. ನಂತರ ರಾಝಾನನ್ನು ಬಂಧಿಸಲಾಯಿತು.
ಸಂಪಾದಕೀಯ ನಿಲುವುಅಂತಹವರನ್ನು ಜೈಲಿನಲ್ಲಿಟ್ಟು ಸಾಕುವ ಬದಲು, ತ್ವರಿತ ನ್ಯಾಯಾಲಯದಲ್ಲಿ ಅವರ ವಿಚಾರಣೆ ನಡೆಸಿ ತಕ್ಷಣವೇ ಗಲ್ಲು ಶಿಕ್ಷೆ ವಿಧಿಸುವುದು ಅಗತ್ಯ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!