
ಬರೇಲಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೈಜಾನ್ ರಜಾ ನನ್ನು ಪೊಲೀಸರು ಬಂಧಿಸಿದ್ದಾರೆ. “ಮಹಾಕುಂಭ ನಡೆಯಲು ನಾವು ಬಿಡುವುದಿಲ್ಲ ಎಂದು ನಾವು ಸವಾಲು ಹಾಕುತ್ತೇವೆ.” “ಎಷ್ಟೇ ರುಂಡಗಳನ್ನು ತೆಗೆಯಬೇಕಾದರೂ ಸೈ,” ಎಂದು ರಾಝಾ ಬೆದರಿಕೆ ಹಾಕಿದ್ದ. ಆತ ಮೈಜಾನ್ ರಝಾ ಎಂಬ ಎಕ್ಸ್ ಖಾತೆಯಿಂದ ಸನಾತನ ಧರ್ಮ, ಶ್ರೀ ರಾಮ ಮಂದಿರ ಮತ್ತು ಮಹಾಕುಂಭದ ಬಗ್ಗೆ ಅಶ್ಲೀಲ ಟಿಪ್ಪಣೆಗಳನ್ನು ಮಾಡಿದ್ದ. ಅಲ್ಲದೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ. “2025 ರಾಮ ಮಂದಿರದ ಕೊನೆಯ ವರ್ಷವಾಗಿದೆ” ಎಂದು ಹೇಳಿದ್ದ. ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು. ನಂತರ ರಾಝಾನನ್ನು ಬಂಧಿಸಲಾಯಿತು.
ಸಂಪಾದಕೀಯ ನಿಲುವುಅಂತಹವರನ್ನು ಜೈಲಿನಲ್ಲಿಟ್ಟು ಸಾಕುವ ಬದಲು, ತ್ವರಿತ ನ್ಯಾಯಾಲಯದಲ್ಲಿ ಅವರ ವಿಚಾರಣೆ ನಡೆಸಿ ತಕ್ಷಣವೇ ಗಲ್ಲು ಶಿಕ್ಷೆ ವಿಧಿಸುವುದು ಅಗತ್ಯ ! |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್