
ಬರೇಲಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೈಜಾನ್ ರಜಾ ನನ್ನು ಪೊಲೀಸರು ಬಂಧಿಸಿದ್ದಾರೆ. “ಮಹಾಕುಂಭ ನಡೆಯಲು ನಾವು ಬಿಡುವುದಿಲ್ಲ ಎಂದು ನಾವು ಸವಾಲು ಹಾಕುತ್ತೇವೆ.” “ಎಷ್ಟೇ ರುಂಡಗಳನ್ನು ತೆಗೆಯಬೇಕಾದರೂ ಸೈ,” ಎಂದು ರಾಝಾ ಬೆದರಿಕೆ ಹಾಕಿದ್ದ. ಆತ ಮೈಜಾನ್ ರಝಾ ಎಂಬ ಎಕ್ಸ್ ಖಾತೆಯಿಂದ ಸನಾತನ ಧರ್ಮ, ಶ್ರೀ ರಾಮ ಮಂದಿರ ಮತ್ತು ಮಹಾಕುಂಭದ ಬಗ್ಗೆ ಅಶ್ಲೀಲ ಟಿಪ್ಪಣೆಗಳನ್ನು ಮಾಡಿದ್ದ. ಅಲ್ಲದೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ. “2025 ರಾಮ ಮಂದಿರದ ಕೊನೆಯ ವರ್ಷವಾಗಿದೆ” ಎಂದು ಹೇಳಿದ್ದ. ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು. ನಂತರ ರಾಝಾನನ್ನು ಬಂಧಿಸಲಾಯಿತು.
ಸಂಪಾದಕೀಯ ನಿಲುವುಅಂತಹವರನ್ನು ಜೈಲಿನಲ್ಲಿಟ್ಟು ಸಾಕುವ ಬದಲು, ತ್ವರಿತ ನ್ಯಾಯಾಲಯದಲ್ಲಿ ಅವರ ವಿಚಾರಣೆ ನಡೆಸಿ ತಕ್ಷಣವೇ ಗಲ್ಲು ಶಿಕ್ಷೆ ವಿಧಿಸುವುದು ಅಗತ್ಯ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case