ಆಯುರ್ವೇದವನ್ನು ಪಾಲಿಸಿ ಔಷಧಿಗಳಿಲ್ಲದೇ ಆರೋಗ್ಯವಂತರಾಗಿ !
ಪ್ರತಿದಿನ ವ್ಯಾಯಾಮ ಮಾಡುವುದು, ಯೋಗ್ಯ ಪ್ರಮಾಣ ಮತ್ತು ಯೋಗ್ಯ ಸಮಯದಲ್ಲಿ ಆಹಾರ ಸೇವನೆ, ಸರಿಯಾದ ನಿದ್ರೆ ಇತ್ಯಾದಿ ದಿನಚರ್ಯೆಯಲ್ಲಿನ ಮೂಲಭೂತ ಕೃತಿಗಳನ್ನು ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಿ ಶರೀರವು ನಿರೋಗಿಯಾಗುತ್ತದೆ. ಈ ಮೂಲಭೂತ ಕೃತಿಗಳ ಮಹತ್ವ ಹೇಳಿ ಇಂದಿನ ಧಾವಂತದ ಜೀವನದಲ್ಲಿ ಈ ಕೃತಿಗಳನ್ನು ಹೇಗೆ ಮಾಡಬೇಕು, ಇವುಗಳ ಮಾರ್ಗದರ್ಶನ ಮಾಡುವ ಗ್ರಂಥ !
ಔಷಧಿ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
ಮನೆ ಇತ್ಯಾದಿ ಕಡೆಗಳಲ್ಲಿ ಕಡಿಮೆ ಮಣ್ಣಿನಲ್ಲಿ ಔಷಧಿಯುಕ್ತ ಸಸ್ಯಗಳನ್ನು ಬೆಳೆಸುವುದು, ಔಷಧಿಯುಕ್ತ ದೊಡ್ಡ ಸಸಿಗಳಿಗಾಗಿ ನರ್ಸರಿ ಮಾಡುವುದು, ಹಾಗೆಯೇ ಮಣ್ಣಿನ ಪರೀಕ್ಷೆ, ಸಾವಯವ ಗೊಬ್ಬರ, ಔಷಧೀಯ ಸಸ್ಯಗಳ ಕೊಯ್ಲು ಮತ್ತು ಸಂಗ್ರಹ ಮುಂತಾದವುಗಳ ಬಗ್ಗೆ ಮಾಹಿತಿ !
ಜಾಗದ ಲಭ್ಯತೆಗನುಸಾರ ಔಷಧಿ ಸಸ್ಯಗಳನ್ನು ಬೆಳೆಸಿ !
ಮನೆಯ ಬಾಲ್ಕನಿ, ಪರಿಸರ, ಹೊಲ ಇತ್ಯಾದಿಗಳಲ್ಲಿ ಬೆಳೆಸುವ ೨೦೦ ಔಷಧೀಯ ಸಸ್ಯಗಳ ಮಾಹಿತಿ ಮತ್ತು ಅವುಗಳನ್ನು ೧೦೦ ರೋಗಗಳಿಗೆ ಬಳಸುವ ಮಾಹಿತಿ ಗ್ರಂಥದಲ್ಲಿ ಕೊಡಲಾಗಿದೆ. ಭಾವೀ ಮಹಾಯುದ್ಧದಲ್ಲಿ ಆಗಬಹುದಾದ ಔಷಧಿಗಳ ಕೊರತೆ ಗಮನದಲ್ಲಿಟ್ಟು ಈಗಲೇ ಈ ಸಸ್ಯಗಳನ್ನು ಬೆಳೆಸಿ !

ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !