ಆಯುರ್ವೇದವನ್ನು ಪಾಲಿಸಿ ಔಷಧಿಗಳಿಲ್ಲದೇ ಆರೋಗ್ಯವಂತರಾಗಿ !
ಪ್ರತಿದಿನ ವ್ಯಾಯಾಮ ಮಾಡುವುದು, ಯೋಗ್ಯ ಪ್ರಮಾಣ ಮತ್ತು ಯೋಗ್ಯ ಸಮಯದಲ್ಲಿ ಆಹಾರ ಸೇವನೆ, ಸರಿಯಾದ ನಿದ್ರೆ ಇತ್ಯಾದಿ ದಿನಚರ್ಯೆಯಲ್ಲಿನ ಮೂಲಭೂತ ಕೃತಿಗಳನ್ನು ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಿ ಶರೀರವು ನಿರೋಗಿಯಾಗುತ್ತದೆ. ಈ ಮೂಲಭೂತ ಕೃತಿಗಳ ಮಹತ್ವ ಹೇಳಿ ಇಂದಿನ ಧಾವಂತದ ಜೀವನದಲ್ಲಿ ಈ ಕೃತಿಗಳನ್ನು ಹೇಗೆ ಮಾಡಬೇಕು, ಇವುಗಳ ಮಾರ್ಗದರ್ಶನ ಮಾಡುವ ಗ್ರಂಥ !
ಔಷಧಿ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
ಮನೆ ಇತ್ಯಾದಿ ಕಡೆಗಳಲ್ಲಿ ಕಡಿಮೆ ಮಣ್ಣಿನಲ್ಲಿ ಔಷಧಿಯುಕ್ತ ಸಸ್ಯಗಳನ್ನು ಬೆಳೆಸುವುದು, ಔಷಧಿಯುಕ್ತ ದೊಡ್ಡ ಸಸಿಗಳಿಗಾಗಿ ನರ್ಸರಿ ಮಾಡುವುದು, ಹಾಗೆಯೇ ಮಣ್ಣಿನ ಪರೀಕ್ಷೆ, ಸಾವಯವ ಗೊಬ್ಬರ, ಔಷಧೀಯ ಸಸ್ಯಗಳ ಕೊಯ್ಲು ಮತ್ತು ಸಂಗ್ರಹ ಮುಂತಾದವುಗಳ ಬಗ್ಗೆ ಮಾಹಿತಿ !
ಜಾಗದ ಲಭ್ಯತೆಗನುಸಾರ ಔಷಧಿ ಸಸ್ಯಗಳನ್ನು ಬೆಳೆಸಿ !
ಮನೆಯ ಬಾಲ್ಕನಿ, ಪರಿಸರ, ಹೊಲ ಇತ್ಯಾದಿಗಳಲ್ಲಿ ಬೆಳೆಸುವ ೨೦೦ ಔಷಧೀಯ ಸಸ್ಯಗಳ ಮಾಹಿತಿ ಮತ್ತು ಅವುಗಳನ್ನು ೧೦೦ ರೋಗಗಳಿಗೆ ಬಳಸುವ ಮಾಹಿತಿ ಗ್ರಂಥದಲ್ಲಿ ಕೊಡಲಾಗಿದೆ. ಭಾವೀ ಮಹಾಯುದ್ಧದಲ್ಲಿ ಆಗಬಹುದಾದ ಔಷಧಿಗಳ ಕೊರತೆ ಗಮನದಲ್ಲಿಟ್ಟು ಈಗಲೇ ಈ ಸಸ್ಯಗಳನ್ನು ಬೆಳೆಸಿ !

ಯೋಗ ಮತ್ತು ಪ್ರಾಣಾಯಾಮ: ರೋಗ ಮುಕ್ತರಾಗುವ ಪ್ರಕ್ರಿಯೆ
ಪ್ರಾಣಾಯಾಮ ಯೋಗ್ಯ ಕೃತಿ ಮತ್ತು ಲಾಭ !
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
‘ಪಾರ್ಶ್ವವಾಯು’ ಕಾಯಿಲೆಯಲ್ಲಿ ವ್ಯಾಯಾಮದ ಲಾಭ ಆಗುತ್ತದೆಯೇ ?
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !