
‘ದೇವಸ್ಥಾನಗಳು ಭಕ್ತರ ಬಳಿಯೇ ಇರಬೇಕು, ಆಗಲೇ ಭಗವಂತನ ಸೇವೆ ಭಾವಪೂರ್ಣವಾಗಿ ಆಗುವುದು. ಸರಕಾರೀಕರಣದಿಂದ, ದೇವಸ್ಥಾನಗಳಲ್ಲಿ ಭಗವಂತನ ಸೇವೆ ಭಾವಪೂರ್ಣವಾಗಿ ಆಗುವುದಿಲ್ಲ ಮತ್ತು ಸರಕಾರದಲ್ಲಿ ನಡೆಯುವಂತಹ ಭ್ರಷ್ಟಾಚಾರ ದೇವಸ್ಥಾನಗಳಲ್ಲಿಯೂ ನಡೆಯುತ್ತದೆ. ಇದರಿಂದ ಭಗವಂತನು ದೇವಸ್ಥಾನದಿಂದ ಹೊರಟು ಹೋಗುವನು ಮತ್ತು ಭಕ್ತರಿಗೆ ದೇವಸ್ಥಾನಕ್ಕೆ ಹೋಗುವುದರ ಲಾಭ ದೊರೆಯಲಾರದು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !