
‘ದೇವಸ್ಥಾನಗಳು ಭಕ್ತರ ಬಳಿಯೇ ಇರಬೇಕು, ಆಗಲೇ ಭಗವಂತನ ಸೇವೆ ಭಾವಪೂರ್ಣವಾಗಿ ಆಗುವುದು. ಸರಕಾರೀಕರಣದಿಂದ, ದೇವಸ್ಥಾನಗಳಲ್ಲಿ ಭಗವಂತನ ಸೇವೆ ಭಾವಪೂರ್ಣವಾಗಿ ಆಗುವುದಿಲ್ಲ ಮತ್ತು ಸರಕಾರದಲ್ಲಿ ನಡೆಯುವಂತಹ ಭ್ರಷ್ಟಾಚಾರ ದೇವಸ್ಥಾನಗಳಲ್ಲಿಯೂ ನಡೆಯುತ್ತದೆ. ಇದರಿಂದ ಭಗವಂತನು ದೇವಸ್ಥಾನದಿಂದ ಹೊರಟು ಹೋಗುವನು ಮತ್ತು ಭಕ್ತರಿಗೆ ದೇವಸ್ಥಾನಕ್ಕೆ ಹೋಗುವುದರ ಲಾಭ ದೊರೆಯಲಾರದು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !