
ಬೆಂಗಳೂರು – ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶರದ್ ಕಳಸ್ಕರ್ಗೆ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಮುರಳೀಧರ್ ಪೈ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಕಳಸ್ಕರ್ಗೆ ಜಾಮೀನು ನೀಡುವುದರೊಂದಿಗೆ, ಈ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತಿದೆ. ಜಾಮೀನಿಗಾಗಿ ಅವರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಿದ್ದರು. ಸಂವಿಧಾನದ 21ನೇ ವಿಧಿಯ ಪ್ರಕಾರ, ಬದುಕುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಆರೋಪಿಯ ವಿರುದ್ಧ ವಿಚಾರಣೆ ಬಾಕಿ ಇರುವಾಗ ಅವರ ವೈಯಕ್ತಿಕ ಹಕ್ಕುಗಳನ್ನು ಕಸಿದುಕೊಳ್ಳುವಂತಿಲ್ಲ. ಸುಪ್ರೀಂ ಕೋರ್ಟ್ ಕೂಡ, ಅನಗತ್ಯ ವಿಳಂಬವು ಬದುಕುವ ಹಕ್ಕನ್ನು ಮೊಟಕುಗೊಳಿಸುತ್ತದೆ ಎಂದು ಹೇಳಿದೆ. “ಅರ್ಜಿದಾರರು ಸೆಪ್ಟೆಂಬರ್ 2018 ರಿಂದ ಬಂಧನದಲ್ಲಿದ್ದರಿಂದ ಅವರಿಗೆ ಜಾಮೀನು ನೀಡಬಹುದು” ಎಂದು ನ್ಯಾಯಾಧೀಶ ಪೈ ಜಾಮೀನು ಮಂಜೂರು ಮಾಡುವಾಗ ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !