
ಪ್ರಯಾಗರಾಜ್ – ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಬಂದಿದ್ದ 10 ಸಾವಿರಕ್ಕೂ ಹೆಚ್ಚು ನಾಗರಿಕರು ಬೆಳಗಿನ ಕೊರೆಯುವ ಚಳಿಯನ್ನು ಸಹಿಸಲಾರದೆ ಪರದಾಡಿದರು. ಈ ಪೈಕಿ 132 ರೋಗಿಗಳನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಮಹಾಕುಂಭ ಮೇಳಕ್ಕಾಗಿ ಸ್ಥಾಪಿಸಲಾದ ಸೆಂಟ್ರಲ್ ಆಸ್ಪತ್ರೆ ಮತ್ತು ಹತ್ತಿರದ ಸ್ವರೂಪರಾಣಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಗರಾಜ್ನಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಅತಿ ಶೀತ ವಾತಾವರಣವನ್ನು ಸಹಿಸಲಾಗದೇ ಅವರು ಪ್ರಾಣ ಕಳೆದುಕೊಂಡರು, ಎಂದು ಹೇಳಲಾಗುತ್ತಿದೆ. ಆದರೂ ಈ ನಾಲ್ವರು ಜನರು ಮಹಾಕುಂಭ ಮೇಳಕ್ಕೆ ಬಂದಿದ್ದರೇ ?, ಎಂದು ದೃಢೀಕರಿಸಲು ಸಾಧ್ಯವಾಗಲಿಲ್ಲ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !