ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶ

ಜಗದಲಪುರ (ಛತ್ತೀಸ್ಗಢ) – ಛತ್ತೀಸ್ಗಢ ಮತ್ತು ತೆಲಂಗಾಣ ನಡುವಿನ ಗಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 12 ನಕ್ಸಲರನ್ನು ಕೊಂದರು ಹಾಗೂ 2 ಸೈನಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು 1 ಸಾವಿರದ 500 ಸೈನಿಕರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಜನವರಿ 16 ರ ಬೆಳಿಗ್ಗೆಯಿಂದ ಘರ್ಷಣೆ ನಡೆಯುತ್ತಿತ್ತು. ಸಂಜೆ ತಡವಾಗಿ ನಕ್ಸಲೀಯರನ್ನು ಕೊಲ್ಲಲಾಯಿತು. ಕೆಲವು ದಿನಗಳ ಹಿಂದೆ, ನಕ್ಸಲೀಯರು ಇಟ್ಟಿದ್ದ ನೆಲಬಾಂಬ್ ಸ್ಫೋಟದಿಂದಾಗಿ 8 ಸೈನಿಕರು ಹುತಾತ್ಮರಾಗಿದ್ದರು. ಈಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
12 Naxalites killed on the Chhattisgarh-Telangana border.
Large cache of weapons seizedpic.twitter.com/Lk60VYku5f
— Sanatan Prabhat (@SanatanPrabhat) January 17, 2025
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ