ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶ

ಜಗದಲಪುರ (ಛತ್ತೀಸ್ಗಢ) – ಛತ್ತೀಸ್ಗಢ ಮತ್ತು ತೆಲಂಗಾಣ ನಡುವಿನ ಗಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 12 ನಕ್ಸಲರನ್ನು ಕೊಂದರು ಹಾಗೂ 2 ಸೈನಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು 1 ಸಾವಿರದ 500 ಸೈನಿಕರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಜನವರಿ 16 ರ ಬೆಳಿಗ್ಗೆಯಿಂದ ಘರ್ಷಣೆ ನಡೆಯುತ್ತಿತ್ತು. ಸಂಜೆ ತಡವಾಗಿ ನಕ್ಸಲೀಯರನ್ನು ಕೊಲ್ಲಲಾಯಿತು. ಕೆಲವು ದಿನಗಳ ಹಿಂದೆ, ನಕ್ಸಲೀಯರು ಇಟ್ಟಿದ್ದ ನೆಲಬಾಂಬ್ ಸ್ಫೋಟದಿಂದಾಗಿ 8 ಸೈನಿಕರು ಹುತಾತ್ಮರಾಗಿದ್ದರು. ಈಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
12 Naxalites killed on the Chhattisgarh-Telangana border.
Large cache of weapons seizedpic.twitter.com/Lk60VYku5f
— Sanatan Prabhat (@SanatanPrabhat) January 17, 2025
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ