
ಪ್ರಯಾಗರಾಜ, ಜನವರಿ 19 (ಸುದ್ದಿ) – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರಲ್ಲಿ ರೈಲ್ವೆ ಸೇತುವೆಯ ಕೆಳಗಿರುವ ಟೆಂಟ್ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 20-25 ಟೆಂಟ್ಗಳು ಸುಟ್ಟುಹೋದವು ಮತ್ತು ಟೆಂಟ್ಗಳಲ್ಲಿ ಇರಿಸಲಾಗಿದ್ದ ಹಲವಾರು ಸಿಲಿಂಡರ್ಗಳು ಬೆಂಕಿಯಲ್ಲಿ ಒಂದರ ನಂತರ ಒಂದರಂತೆ ಸ್ಫೋಟಗೊಂಡವು. ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಸುರಿದು ಬೆಂಕಿಯನ್ನು ನಂದಿಸಿದರು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬೆಂಕಿಯನ್ನು ನೋಡಲು ಭಕ್ತರು ನೆರೆದಿದ್ದರು. ಟೆಂಟ್ ಬೆಂಕಿ ಹೇಗೆ ತಗಲಿತು ಇನ್ನೂ ತಿಳಿದುಬಂದಿಲ್ಲ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath