
ಪ್ರಯಾಗರಾಜ, ಜನವರಿ 19 (ಸುದ್ದಿ) – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರಲ್ಲಿ ರೈಲ್ವೆ ಸೇತುವೆಯ ಕೆಳಗಿರುವ ಟೆಂಟ್ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 20-25 ಟೆಂಟ್ಗಳು ಸುಟ್ಟುಹೋದವು ಮತ್ತು ಟೆಂಟ್ಗಳಲ್ಲಿ ಇರಿಸಲಾಗಿದ್ದ ಹಲವಾರು ಸಿಲಿಂಡರ್ಗಳು ಬೆಂಕಿಯಲ್ಲಿ ಒಂದರ ನಂತರ ಒಂದರಂತೆ ಸ್ಫೋಟಗೊಂಡವು. ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಸುರಿದು ಬೆಂಕಿಯನ್ನು ನಂದಿಸಿದರು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬೆಂಕಿಯನ್ನು ನೋಡಲು ಭಕ್ತರು ನೆರೆದಿದ್ದರು. ಟೆಂಟ್ ಬೆಂಕಿ ಹೇಗೆ ತಗಲಿತು ಇನ್ನೂ ತಿಳಿದುಬಂದಿಲ್ಲ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!