
ಪ್ರಯಾಗರಾಜ, ಜನವರಿ 19 (ಸುದ್ದಿ) – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರಲ್ಲಿ ರೈಲ್ವೆ ಸೇತುವೆಯ ಕೆಳಗಿರುವ ಟೆಂಟ್ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 20-25 ಟೆಂಟ್ಗಳು ಸುಟ್ಟುಹೋದವು ಮತ್ತು ಟೆಂಟ್ಗಳಲ್ಲಿ ಇರಿಸಲಾಗಿದ್ದ ಹಲವಾರು ಸಿಲಿಂಡರ್ಗಳು ಬೆಂಕಿಯಲ್ಲಿ ಒಂದರ ನಂತರ ಒಂದರಂತೆ ಸ್ಫೋಟಗೊಂಡವು. ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಸುರಿದು ಬೆಂಕಿಯನ್ನು ನಂದಿಸಿದರು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬೆಂಕಿಯನ್ನು ನೋಡಲು ಭಕ್ತರು ನೆರೆದಿದ್ದರು. ಟೆಂಟ್ ಬೆಂಕಿ ಹೇಗೆ ತಗಲಿತು ಇನ್ನೂ ತಿಳಿದುಬಂದಿಲ್ಲ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !