
ಹೇ ಗುರುದೇವಾ, ನಿಮ್ಮ ಮಾರ್ಗದರ್ಶನದಿಂದ ಕಳೆದ ೨೬ ವರ್ಷಗಳಿಂದ ನಾವು ಸಮಾಜಕ್ಕೆ ದಿಶೆ ನೀಡುವ ಕಾರ್ಯ ಮಾಡಲು ಸಾಧ್ಯವಾಯಿತು. ಹಿಂದೂಗಳ ಮೇಲಿನ ಅನ್ಯಾಯ ಮತ್ತು ಆಘಾತಗಳನ್ನು ಖಂಡತುಂಡವಾಗಿ ಮಂಡಿಸುವ ಧೈರ್ಯ ನಮ್ಮಲ್ಲಿ ನಿರ್ಮಾಣ ಮಾಡಿದ್ದೀರಿ. ಈ ಕಾರ್ಯದಲ್ಲಿ ಅಳಿಲುಸೇವೆ ಮಾಡುವ ಅವಕಾಶ ನೀಡಿದ್ದೀರಿ. ಅದಕ್ಕಾಗಿ ಕೃತಜ್ಞತೆಗಳು ! – ನಿಯತಕಾಲಿಕೆಯ ಸೇವೆ ಮಾಡುವ ಎಲ್ಲ ಸಾಧಕರು
ಸನಾತನ ಪ್ರಭಾತ ನಿಯತಕಾಲಿಕೆಗಳ ಫಲಶೃತಿ
‘ಸೌ ಸೊನಾರ ಕಿ ಎಕ ಲುಹಾರ್ ಕಿ !’, ಎಂದು ಹಿಂದಿ ಭಾಷೆಯಲ್ಲಿ ನಾಣ್ನುಡಿ ಇದೆ. ಅದರ ಅರ್ಥ, ‘ಅಕ್ಕಸಾಲಿಗನ ೧೦೦ ಆಘಾತಗಳಿಂದ ಯಾವ ಕೆಲಸವಾಗುವುದಿಲ್ಲವೋ ಅದು ಕಮ್ಮಾರನ ಒಂದು ಆಘಾತದಿಂದ ಆಗುತ್ತದೆ. ಅದೇ ರೀತಿ ‘ಸನಾತನ ಪ್ರಭಾತ’ ನಿಯಕಾಲಿಕೆಗಳ ಸಂದರ್ಭದಲ್ಲಿ ಇದೆ. ‘ಸನಾತನ ಪ್ರಭಾತ’ದ ಕೆಲವು ಸಾವಿರ ವಾಚಕರು ಯಾರು ರಾಷ್ಟ್ರ-ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಅದನ್ನು ಲಕ್ಷಗಟ್ಟಲೆ ವಾಚಕರಿರುವ ದಿನಪತ್ರಿಕೆಯ ವಾಚಕರು ಮಾಡಲಾರರು !
– (ಪರಾತ್ಪರ ಗುರು) ಡಾ. ಆಠವಲೆ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ, ಸಂಸ್ಥಾಪಕ-ಸಂಪಾದಕರು, ‘ಸನಾತನ ಪ್ರಭಾತ’ ನಿಯತಕಾಲಿಕೆ ಸಮೂಹ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !