
ಪ್ರಯಾಗರಾಜ್, ಜನವರಿ 27 (ಸುದ್ದಿ) – ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಗರಾಜ್ನ ಪ್ರವಾಸದಲ್ಲಿದ್ದೂ ಜನವರಿ 27 ರಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರು. ಅವರೊಂದಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಜುನಾ ಅಖಾಡಾದ ಮಹಾಮಂಡಲೇಶ್ವರ ಸ್ವಾಮಿ ಅವಧೇಶಾನಂದ ಗಿರಿ ಮತ್ತು ಯೋಗಋಷಿ ರಾಮದೇವ ಬಾಬಾ ಕೂಡ ಸ್ನಾನ ಮಾಡಿದರು. ನಂತರ, ಸಂತರು ಮಂತ್ರೋಚ್ಚಾರ ಮಾಡುತ್ತಾ ಷಾ ಅವರ ಹಣೆಯ ಮೇಲೆ ಶ್ರೀಗಂಧ ಹಚ್ಚಿದರು.

ಸ್ನಾನ ಮಾಡಿದ ನಂತರ, ಅಮಿತ ಶಾ ತಮ್ಮ ಕುಟುಂಬದೊಂದಿಗೆ ತ್ರಿವೇಣಿ ಸಂಗ್ಮಾದಲ್ಲಿ ಗಂಗಾ ನದಿಯ ಪೂಜೆ ಮತ್ತು ಆರತಿ ಮಾಡಿದರು. ಅದಾದ ನಂತರ, ಅಕ್ಷಯ ವಟದ ದರ್ಶನ ಪಡೆದುಕೊಮಡರು.

ಷಾ ಆಗಮನದ ಮೊದಲು ಪರಮಾರ್ಥ ನಿಕೇತನ ಆಶ್ರಮದ ಅಧ್ಯಕ್ಷ ಸ್ವಾಮಿ ಚಿದಾನಂದ ಸರಸ್ವತಿ ಇವರು ಹವನ ಮಾಡಿದರು. ಷಾ ಇವರು ಜುನಾ ಅಖಾಡದಲ್ಲಿ ಸಾಧು-ಸಂತರೊಂದಿಗೆ ಚರ್ಚೆ ನಡೆಸಿ ಅವರೊಂದಿಗೆ ಊಟವನ್ನೂ ಮಾಡಿದರು.

ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ