
ಪ್ರಯಾಗರಾಜ್, ಜನವರಿ 28 (ಸುದ್ದಿ) – ಪುರಿಯ ಗೋವರ್ಧನ ಪೀಠದ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಸಮ್ಮುಖದಲ್ಲಿ, ಭಕ್ತರು ಉತ್ಸಾಹದಿಂದ ‘ಹಮ್ ಭಾರತ್ ಭವ್ಯ ಬನಾಯೇಂಗೆ, ಹಮ್ ಹಿಂದೂ ರಾಷ್ಟ್ರ ಬನಾಯೇಂಗೆ’ (ನಾವು ಭಾರತವನ್ನು ಶ್ರೇಷ್ಠ ದೇಶವನ್ನಾಗಿ ಮಾಡುತ್ತೇವೆ, ನಾವು ಹಿಂದು ರಾಷ್ಟ್ರ ಮಾಡುವೆವು) ಎಂಬ ಘೋಷಣೆಯನ್ನು ಕೂಗಿದರು. ಮಹಾಕುಂಭದ ಸಮಯದಲ್ಲಿ ಗೋವರ್ಧನ ಪೀಠದ ಶಿಬಿರದಲ್ಲಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಮಾರ್ಗದರ್ಶನ ಪಡೆದ ನಂತರ ಅವರ ದರ್ಶನ ಪಡೆಯುತ್ತಿದ್ದಾಗ ಭಕ್ತರು ಈ ಘೋಷಣೆಗಳನ್ನು ಕೂಗಿದರು.

ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮಾರ್ಗದರ್ಶನ ಪಡೆದ ನಂತರ ವ್ಯಾಸಪೀಠದಿಂದ ಕೆಳಗಿಳಿಯುತ್ತಿದ್ದಂತೆ, ಭಕ್ತರು ತಮ್ಮ ಕೈಗಳನ್ನು ಮೇಲಕ್ಕೆತ್ತಿ ಹಿಂದೂ ರಾಷ್ಟ್ರವನ್ನು ಘೋಷಿಸಿದರು. ಶಂಕರಾಚಾರ್ಯರ ಗೋವರ್ಧನ ಪೀಠದ ವತಿಯಿಂದ ‘ಹಮ ಹಿಂದೂ ರಾಷ್ಟ್ರ ಬನಾಯೆಂಗೆ, ಭಾರತ ಭವ್ಯ ಬನಾಯೆಂಗೆ’ ಎಂಬ ಬರಹಗಳನ್ನು ಹೊಂದಿರುವ ಫಲಕಗಳನ್ನು ಕುಂಭಮೇಳದ ವಿವಿಧ ಸ್ಥಳಗಳಲ್ಲಿ ಹಾಕಲಾಗಿದೆ. ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಛಾಯಾಚಿತ್ರವನ್ನು ಹೊಂದಿರುವ ಈ ಹೋರ್ಡಿಂಗ್ಗಳು ಗಮನ ಸೆಳೆಯುತ್ತಿವೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”