
ಪ್ರಯಾಗರಾಜ್, ಜನವರಿ 26 (ಸುದ್ದಿ.) – ಸನಾತನ ಸಂಸ್ಥೆಗೆ ವಿಜಯವಾಗಲಿ ! (ಸನಾತನ ಸಂಸ್ಥಾ ಕೀ ಜಯ ಹೋ !), ಎಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ನ್ಯಾಸದ ಖಜಾಂಚಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಅವರು ಉದ್ದಾರ ತೆಗೆದರು. ಸನಾತನ ಸಂಸ್ಥೆಯ ಸಾಧಕರು ಅವರನ್ನು ಸೆಕ್ಟರ್ ನಂ.9 ರ ‘ಗುರುಕರ್ಷ್ಣಿ ಸಂಸ್ಥೆ’ ಯ ಮಂಟಪದಲ್ಲಿ ಭೇಟಿಯಾದರು. ಆಗ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಸನಾತನದ ಸಾಧಕರು ಅವರನ್ನು ಸೆಕ್ಟರ್ ನಂ.9ರಲ್ಲಿರುವ ಪ್ರದರ್ಶನ ಸಭಾಂಗಣಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದರು.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ