
ಪ್ರಯಾಗರಾಜ್, ಜನವರಿ 26 (ಸುದ್ದಿ.) – ಸನಾತನ ಸಂಸ್ಥೆಗೆ ವಿಜಯವಾಗಲಿ ! (ಸನಾತನ ಸಂಸ್ಥಾ ಕೀ ಜಯ ಹೋ !), ಎಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ನ್ಯಾಸದ ಖಜಾಂಚಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಅವರು ಉದ್ದಾರ ತೆಗೆದರು. ಸನಾತನ ಸಂಸ್ಥೆಯ ಸಾಧಕರು ಅವರನ್ನು ಸೆಕ್ಟರ್ ನಂ.9 ರ ‘ಗುರುಕರ್ಷ್ಣಿ ಸಂಸ್ಥೆ’ ಯ ಮಂಟಪದಲ್ಲಿ ಭೇಟಿಯಾದರು. ಆಗ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಸನಾತನದ ಸಾಧಕರು ಅವರನ್ನು ಸೆಕ್ಟರ್ ನಂ.9ರಲ್ಲಿರುವ ಪ್ರದರ್ಶನ ಸಭಾಂಗಣಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ