ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್, ಜನವರಿ 28 (ಸುದ್ದಿ) – ಸನಾತನ ಧರ್ಮವು ಅನಾದಿ ಕಾಲದಿಂದಲೂ ನಡೆಯುತ್ತಿದೆ. ಈ ಸನಾತನ ಧರ್ಮಕ್ಕೆ ದಿಕ್ಕು ನೀಡಲು ಸನಾತನ ಸಂಸ್ಥೆಯು ಗಮನಾರ್ಹ ಕಾರ್ಯ ಮಾಡುತ್ತಿದೆ. ಸನಾತನ ಸಂಸ್ಥೆಗೆ ಸಹಾಯ ಮಾಡಲು ನಾವು ಯಾವಾಗಲೂ ಸಿದ್ಧರಿದ್ದೇವೆ ಎಂದು ಮಹಾರಾಷ್ಟ್ರದ ಶ್ರೀ ಚೈತನ್ಯ ಸೇವಾ ಧಾಮ್ ಕನ್ನಡದ ಶ್ರೀ ಆನಂದ ಚೈತನ್ಯಜಿ ಮಹಾರಾಜ್ ಹೇಳಿದರು. ಕುಂಭ ಕ್ಷೇತ್ರದಲ್ಲಿ ಸನಾತನ ಗ್ರಂಥ ಪ್ರದರ್ಶನಕ್ಕೆ ಭೇಟಿ ನೀಡಿದ ನಂತರ ಅವರು ಮಾತನಾಡುತ್ತಿದ್ದರು.
ಶ್ರೀ ಆನಂದ ಚೈತನ್ಯಜಿ ಮಹಾರಾಜ್ ಮಾತು ಮುಂದುವರೆಸಿ,
1. ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಮಾರ್ಗದರ್ಶನದಲ್ಲಿ ಸನಾತನ ಸಂಸ್ಥೆಯು ಮಾಡುತ್ತಿರುವ ಈ ಕಾರ್ಯವು ಅತ್ಯಂತ ಶ್ಲಾಘನೀಯವಾಗಿದೆ.
2. ಜನರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡಿಕೊಳ್ಳುವ ಮೂಲಕ ಹಿಂದೂ ಧರ್ಮವನ್ನು ಮರೆಯುತ್ತಿದ್ದಾರೆ. ಆದ್ದರಿಂದ, ಯುವ ಪೀಳಿಗೆಯು ಸಂಸ್ಕೃತಿಹೀನವಾಗುತ್ತಿದೆ. ಸನಾತನ ಸಂಸ್ಥೆಯ ಸಾಧಕರು ಹಿಂದೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
3. ಗುರುಗಳ ಅನುಗ್ರಹವಿಲ್ಲದೆ ಈ ಕಾರ್ಯ ಮಾಡುವುದು ಅಸಾಧ್ಯವಾಗಿದೆ. ಸನಾತನ ಸಾಧಕರು ಗುರುಕೃಪೆಯಿಂದಲೇ ಕಾರ್ಯ ಮಾಡಲು ಸಾಧ್ಯ. ಸನಾತನ ಸಂಸ್ಥೆಯ ಕಾರ್ಯದ ಬೆಳವಣಿಗೆಗಾಗಿ ದೇವರಲ್ಲಿ ಪ್ರಾರ್ಥನೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ