
ಪ್ರಯಾಗರಾಜ, ಜನವರಿ 29 (ಸುದ್ದಿ.) – ಹಿಂದೂ ಜನಜಾಗೃತಿ ಸಮಿತಿಯ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಸಮನ್ವಯಕರಾದ ಶ್ರೀ. ವಿಶ್ವನಾಥ ಕುಲಕರ್ಣಿ ಅವರು `ಪತಂಜಲಿ ಯೋಗಪೀಠ’ದ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರನ್ನು ಭೇಟಿಯಾದರು. ಈ ಸಮಯದಲ್ಲಿ ಶ್ರೀ. ವಿಶ್ವನಾಥ ಕುಲಕರ್ಣಿ ಅವರು ಆಚಾರ್ಯ ಬಾಳಕೃಷ್ಣ ಅವರಿಗೆ ಸಮಿತಿಯ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಕಾರ್ಯದ ಬಗ್ಗೆ ತಿಳಿದುಕೊಂಡ ನಂತರ, ಆಚಾರ್ಯ ಬಾಳಕೃಷ್ಣರು “ಸಮಿತಿಯ ಕೆಲಸಕ್ಕೆ ಅನೇಕ ಶುಭಾಶಯಗಳು!” ಎಂದು ಉದ್ಗರಿಸಿದರು. ಈ ಸಂದರ್ಭದಲ್ಲಿ ಕುಂಭನಗರದ ಸೆಕ್ಟರ್ ಸಂಖ್ಯೆ 6 ರಲ್ಲಿರುವ ಹಿಂದೂ ಜನಜಾಗೃತಿ ಸಮಿತಿಯ ಪ್ರದರ್ಶನ ಸ್ಥಳಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಲಾಯಿತು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !