
ಪ್ರಯಾಗರಾಜ, ಜನವರಿ 29 (ಸುದ್ದಿ.) – ಹಿಂದೂ ಜನಜಾಗೃತಿ ಸಮಿತಿಯ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಸಮನ್ವಯಕರಾದ ಶ್ರೀ. ವಿಶ್ವನಾಥ ಕುಲಕರ್ಣಿ ಅವರು `ಪತಂಜಲಿ ಯೋಗಪೀಠ’ದ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರನ್ನು ಭೇಟಿಯಾದರು. ಈ ಸಮಯದಲ್ಲಿ ಶ್ರೀ. ವಿಶ್ವನಾಥ ಕುಲಕರ್ಣಿ ಅವರು ಆಚಾರ್ಯ ಬಾಳಕೃಷ್ಣ ಅವರಿಗೆ ಸಮಿತಿಯ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಕಾರ್ಯದ ಬಗ್ಗೆ ತಿಳಿದುಕೊಂಡ ನಂತರ, ಆಚಾರ್ಯ ಬಾಳಕೃಷ್ಣರು “ಸಮಿತಿಯ ಕೆಲಸಕ್ಕೆ ಅನೇಕ ಶುಭಾಶಯಗಳು!” ಎಂದು ಉದ್ಗರಿಸಿದರು. ಈ ಸಂದರ್ಭದಲ್ಲಿ ಕುಂಭನಗರದ ಸೆಕ್ಟರ್ ಸಂಖ್ಯೆ 6 ರಲ್ಲಿರುವ ಹಿಂದೂ ಜನಜಾಗೃತಿ ಸಮಿತಿಯ ಪ್ರದರ್ಶನ ಸ್ಥಳಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಲಾಯಿತು.
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಕೇರಳ: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಹಲ್ಲೆ ನಡೆಸಿದ ಕ್ರೈಸ್ತ ಪಾದ್ರಿ ವಿರುದ್ಧ ರೊಚ್ಚಿಗೆದ್ದು ರಸ್ತೆಗಿಳಿದ ನಾಗರಿಕರು!
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ