ಪ್ರಯಾಗರಾಜ ಮಹಾಕುಂಭ ಮೇಳ 2025




ಪ್ರಯಾಗರಾಜ, ಜನವರಿ ೩೦ (ಸುದ್ಧಿ) – ’ಸುದರ್ಶನ್ ನ್ಯೂಸ್’ನ ಡಾ. ಸುರೇಶ್ ಚವ್ಹಾಣಕೆ ಇವರು ಜನವರಿ ೨೯ ರಂದು ಸೆಕ್ಟರ್ ೯ ರಲ್ಲಿರುವ ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಭೇಟಿ ನೀಡಿದರು. ಈ ಸಮಯದಲ್ಲಿ, ಅವರು ಈ ಪ್ರದರ್ಶನದ ಬಗ್ಗೆ ತಿಳಿದುಕೊಳ್ಳಲು ಸಾಧಕರೊಂದಿಗೆ ಚರ್ಚಿಸಿದರು. ಆ ಸಮಯದಲ್ಲಿ ಅವರು ಇಡೀ ಪ್ರದರ್ಶನದ ಚಿತ್ರೀಕರಣ ಮಾಡಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ