ಪ್ರಯಾಗರಾಜ ಮಹಾಕುಂಭ ಮೇಳ 2025




ಪ್ರಯಾಗರಾಜ, ಜನವರಿ ೩೦ (ಸುದ್ಧಿ) – ’ಸುದರ್ಶನ್ ನ್ಯೂಸ್’ನ ಡಾ. ಸುರೇಶ್ ಚವ್ಹಾಣಕೆ ಇವರು ಜನವರಿ ೨೯ ರಂದು ಸೆಕ್ಟರ್ ೯ ರಲ್ಲಿರುವ ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಭೇಟಿ ನೀಡಿದರು. ಈ ಸಮಯದಲ್ಲಿ, ಅವರು ಈ ಪ್ರದರ್ಶನದ ಬಗ್ಗೆ ತಿಳಿದುಕೊಳ್ಳಲು ಸಾಧಕರೊಂದಿಗೆ ಚರ್ಚಿಸಿದರು. ಆ ಸಮಯದಲ್ಲಿ ಅವರು ಇಡೀ ಪ್ರದರ್ಶನದ ಚಿತ್ರೀಕರಣ ಮಾಡಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !