ಪ್ರಯಾಗರಾಜ ಮಹಾಕುಂಭ ಮೇಳ 2025




ಪ್ರಯಾಗರಾಜ, ಜನವರಿ ೩೦ (ಸುದ್ಧಿ) – ’ಸುದರ್ಶನ್ ನ್ಯೂಸ್’ನ ಡಾ. ಸುರೇಶ್ ಚವ್ಹಾಣಕೆ ಇವರು ಜನವರಿ ೨೯ ರಂದು ಸೆಕ್ಟರ್ ೯ ರಲ್ಲಿರುವ ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಭೇಟಿ ನೀಡಿದರು. ಈ ಸಮಯದಲ್ಲಿ, ಅವರು ಈ ಪ್ರದರ್ಶನದ ಬಗ್ಗೆ ತಿಳಿದುಕೊಳ್ಳಲು ಸಾಧಕರೊಂದಿಗೆ ಚರ್ಚಿಸಿದರು. ಆ ಸಮಯದಲ್ಲಿ ಅವರು ಇಡೀ ಪ್ರದರ್ಶನದ ಚಿತ್ರೀಕರಣ ಮಾಡಿದರು.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !