ಪ್ರಯಾಗರಾಜ ಮಹಾಕುಂಭ ಮೇಳ 2025




ಪ್ರಯಾಗರಾಜ, ಜನವರಿ ೩೦ (ಸುದ್ಧಿ) – ’ಸುದರ್ಶನ್ ನ್ಯೂಸ್’ನ ಡಾ. ಸುರೇಶ್ ಚವ್ಹಾಣಕೆ ಇವರು ಜನವರಿ ೨೯ ರಂದು ಸೆಕ್ಟರ್ ೯ ರಲ್ಲಿರುವ ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಭೇಟಿ ನೀಡಿದರು. ಈ ಸಮಯದಲ್ಲಿ, ಅವರು ಈ ಪ್ರದರ್ಶನದ ಬಗ್ಗೆ ತಿಳಿದುಕೊಳ್ಳಲು ಸಾಧಕರೊಂದಿಗೆ ಚರ್ಚಿಸಿದರು. ಆ ಸಮಯದಲ್ಲಿ ಅವರು ಇಡೀ ಪ್ರದರ್ಶನದ ಚಿತ್ರೀಕರಣ ಮಾಡಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!