ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್ – ಕುಂಭಮೇಳದಲ್ಲಿ ಸೆಕ್ಟರ್ 22 ರಲ್ಲಿ ಬೆಂಕಿ ಕಾಣಿಸಿಕೊಂಡು 15 ಡೇರೆಗಳು ಸುಟ್ಟುಹೋಗಿವೆ. ಈ ಹಿಂದೆಯೂ ಸೆಕ್ಟರ್ 18 ರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳವು ಬೇಗನೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿತು. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡ ಟೆಂಟ್ ಅನಧಿಕೃತವಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಪ್ರಮೋದ್ ಶರ್ಮಾ ಮಾಹಿತಿ ನೀಡಿದ್ದಾರೆ. (ಅನಧಿಕೃತ ಡೇರೆಗಳನ್ನು ನಿರ್ಮಿಸುವವರೆಗೂ ಆಡಳಿತವು ಏನು ಮಾಡುತ್ತಿತ್ತು ? – ಸಂಪಾದಕರು)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು